ಆರೋಗ್ಯ

ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

69

ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ.

ಸಿಗರೇಟು ಸೇದಿದ ಹಾಗೂ ಪದೇಪದೇ ಬಾಯಿಯೊಳಗೆ ಕೈ ಹಾಕಿರುವ ಅದೇ ಕೈಯಲ್ಲಿ ವ್ಯಕ್ತಿ ಮಸಾಲೆ ರುಬ್ಬುತ್ತಾನೆ. ಇರೋ ಬರೋ ಕೆಮಿಕಲ್ಜೊತೆಗೆ ಸಿಗರೇಟಿನ ಹೊಗೆ, ಅಳಿದುಳಿದ ಸಿಗರೇಟಿನ ಅವಶೇಷವೂ ಕೂಡ ಮಸಾಲೆಯ ಕಬಾಬ್‌ನೊಳಗೆ ಚಂದಗೆ ಬೆರೆತುಹೋಗುತ್ತೆ.

ರಸ್ತೆ ಬದಿಯಲ್ಲಿ ಕೊಂಚವೂ ಸ್ವಚ್ಛತೆಯಂತೂ ಇಲ್ಲ. ಗಲೀಜು ಗಲೀಜಾಗಿರುವ ಜಾಗದಲ್ಲಿ ಈ ಕಬಾಬ್‌ಗಳು ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ತಯಾರಾಗುತ್ತೆ. ಅಲ್ಲಲ್ಲಿ ನೊಣಗಳು ಹಾರಾಡುವ ಗಲೀಜುಜಾಗದಲ್ಲಿ ಚೆಲ್ಲಿರುವ ಚಿಕನ್ ತುಂಡುಗಳು, ತೊಳೆಯದ ಕೈಯಲ್ಲಿ ಮಸಾಲೆ ಬೆರೆಸುವ ಕೈಗಳು,ಕಬಾಬ್ ಕರಿಯುವ ಬಾಣಲೆ ನೋಡಿದ್ದರೆಜನರು ಕಬಾಬ್ ತಿನ್ನುವುದನ್ನು ಬಿಟ್ಟುಬಿಡುತ್ತಾರೆ.

ಸಿಕ್ಕ ಸಿಕ್ಕ ಲೋಕಲ್ ಕೆಮಿಕಲ್‌ಗಳನ್ನು ಈ ಕಬಾಬ್‌ಗೆ ಬಳಕೆ ಮಾಡುತ್ತಾರೆ. ಅಲ್ಲದೆ ಈ ಕಬಾಬ್ ಟೇಸ್ಟ್ಬರುವುದಕ್ಕೆ ಅಜಿನಾಮೋಟೋ ಎನ್ನುವ ಡೇಂಜರಸ್ ಪೌಡರ್‌ಗಳ ಬಳಕೆಯನ್ನು ಮಾಡಲಾಗುತ್ತೆ.ಇಂತಹ ಕಬಾಬ್ ಸೇವಿಸಿದ್ದರೆ ಹೊಟ್ಟೆಯ ಸಮಸ್ಯೆಯ ಜೊತೆಗೆ ಕಲರ್ ಬರುವುದ್ದಕ್ಕೆ ಪೌಡರ್, ಟೇಸ್ಟಿಂಗ್ ಪೌಡರ್ ಹಾಕುವುದರಿಂದ ಕ್ಯಾನ್ಸರ್, ಕರುಳು ಬೇನೆಯಂತಹ ಕಾಯಿಲೆನೂ ಬರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…