News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

79

ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ.

ಸಿಗರೇಟು ಸೇದಿದ ಹಾಗೂ ಪದೇಪದೇ ಬಾಯಿಯೊಳಗೆ ಕೈ ಹಾಕಿರುವ ಅದೇ ಕೈಯಲ್ಲಿ ವ್ಯಕ್ತಿ ಮಸಾಲೆ ರುಬ್ಬುತ್ತಾನೆ. ಇರೋ ಬರೋ ಕೆಮಿಕಲ್ಜೊತೆಗೆ ಸಿಗರೇಟಿನ ಹೊಗೆ, ಅಳಿದುಳಿದ ಸಿಗರೇಟಿನ ಅವಶೇಷವೂ ಕೂಡ ಮಸಾಲೆಯ ಕಬಾಬ್‌ನೊಳಗೆ ಚಂದಗೆ ಬೆರೆತುಹೋಗುತ್ತೆ.

ರಸ್ತೆ ಬದಿಯಲ್ಲಿ ಕೊಂಚವೂ ಸ್ವಚ್ಛತೆಯಂತೂ ಇಲ್ಲ. ಗಲೀಜು ಗಲೀಜಾಗಿರುವ ಜಾಗದಲ್ಲಿ ಈ ಕಬಾಬ್‌ಗಳು ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ತಯಾರಾಗುತ್ತೆ. ಅಲ್ಲಲ್ಲಿ ನೊಣಗಳು ಹಾರಾಡುವ ಗಲೀಜುಜಾಗದಲ್ಲಿ ಚೆಲ್ಲಿರುವ ಚಿಕನ್ ತುಂಡುಗಳು, ತೊಳೆಯದ ಕೈಯಲ್ಲಿ ಮಸಾಲೆ ಬೆರೆಸುವ ಕೈಗಳು,ಕಬಾಬ್ ಕರಿಯುವ ಬಾಣಲೆ ನೋಡಿದ್ದರೆಜನರು ಕಬಾಬ್ ತಿನ್ನುವುದನ್ನು ಬಿಟ್ಟುಬಿಡುತ್ತಾರೆ.

ಸಿಕ್ಕ ಸಿಕ್ಕ ಲೋಕಲ್ ಕೆಮಿಕಲ್‌ಗಳನ್ನು ಈ ಕಬಾಬ್‌ಗೆ ಬಳಕೆ ಮಾಡುತ್ತಾರೆ. ಅಲ್ಲದೆ ಈ ಕಬಾಬ್ ಟೇಸ್ಟ್ಬರುವುದಕ್ಕೆ ಅಜಿನಾಮೋಟೋ ಎನ್ನುವ ಡೇಂಜರಸ್ ಪೌಡರ್‌ಗಳ ಬಳಕೆಯನ್ನು ಮಾಡಲಾಗುತ್ತೆ.ಇಂತಹ ಕಬಾಬ್ ಸೇವಿಸಿದ್ದರೆ ಹೊಟ್ಟೆಯ ಸಮಸ್ಯೆಯ ಜೊತೆಗೆ ಕಲರ್ ಬರುವುದ್ದಕ್ಕೆ ಪೌಡರ್, ಟೇಸ್ಟಿಂಗ್ ಪೌಡರ್ ಹಾಕುವುದರಿಂದ ಕ್ಯಾನ್ಸರ್, ಕರುಳು ಬೇನೆಯಂತಹ ಕಾಯಿಲೆನೂ ಬರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ