News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

107

ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…