ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…