ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ