News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ, ಸುದ್ದಿ

ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

154

ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ.  ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.