ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ. ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…