ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.
ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.
1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ. ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.
ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.
ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.
ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.