ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು.

ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ, ಪದ್ಮಾವಾಸಂತಿ ಸೇರಿದಂತೆ ಹಲವು ತಾರೆಯರನ್ನು ಕನ್ನಡ ಚಿತ್ರರಂಗದಲ್ಲಿ ಭದ್ರ ಬುನಾದಿ ಹಾಕಿಕೊಟ್ಟವರು ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್. ಇವರು ನಿರ್ದೇಶನದ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಪ್ರತಿಭಾವಂತೆ ಅಪರ್ಣಾ ಅವರು.

1984 ರಲ್ಲಿ ಪುಟ್ಟಣ್ಣ ಕಣಗಲ್ ಅವರ ಚಲನಚಿತ್ರ ಮಸನದ ಹೂವು ಚಿತ್ರದಲ್ಲಿ ಅಪರ್ಣಾ ತಮ್ಮ ಚೊಚ್ಚಲ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಇದರಲ್ಲಿ ಅವರು ಅಂಬರೀಶ್ ಮತ್ತು ಜಯಂತಿ ಅವರೊಂದಿಗೆ ನಟಿಸಿದ್ದಾರೆ. ಬಳಿಕ ಚಲನಚಿತ್ರಗಳಿಗಾಗಿ ಬಣ್ಣ ಹಚ್ಚಿದ್ದು ಅಪರೂಪ. ಆಲ್ ಇಂಡಿಯಾ ರೇಡಿಯೋ ಮತ್ತು ಎಫ್.ಎಂ.ರೇನ್ ಬೋದಲ್ಲಿ ರೇಡಿಯೋ ಜಾಕಿ ಆಗಿ ಕಾರ್ಯ ನಿರ್ವಹಿಸಿದ ಅಪರ್ಣಾ, ಡಿಡಿ ಚಂದನ ವಾಹಿನಿಯ ಹಲವು ಕಾರ್ಯಕ್ರಮಗಳಿಗೂ ನಿರೂಪಣೆ ಮಾಡಿದ್ದಾರೆ.

ಅಲ್ಲದೆ ದೈನಂದಿನ ಧಾರಾವಾಹಿಗಳಾದ ಮುಕ್ತ , ಮೂಡಲಮನೆ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿತ್ತು. ಆದರೆ ಹೆಚ್ಚು ಜನಪ್ರಿಯತೆ ಗಳಿಸಿದ್ದು ಸೃಜನ್ ಲೋಕೇಶ್ ಅವರ ನೇತೃತ್ವದಲ್ಲಿ ಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ. ಈ ಕಾರ್ಯಕ್ರಮದಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿಯಾಗಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತಿದ್ದ ಅಪರ್ಣಾ ಅವರಿಗೆ ಕಾಮಿಡಿ ಚಿತ್ರಗಳು ಇದೀಗ ಹುಡುಕಿಕೊಂಡು ಬರುತ್ತಿವೆ. ಆದರೆ ಒಂದು ಕಾಲದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮವನ್ನು ಬಿಟ್ಟು ಬಿಡೋಣ ಎಂದು ನಿರ್ಧಾರ ಮಾಡಿದ್ದರಂತೆ.

ಮಜಾ ಟಾಕೀಸ್’ನಲ್ಲಿ ವರಲಕ್ಷ್ಮಿ ಆಗಿ ಕಾಣಿಸಿಕೊಂಡ ಮೇಲೆ ಅಪರ್ಣಾ ಟ್ರೋಲ್ ಆಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅಪರ್ಣಾ ಬಗ್ಗೆ ಕೆಲವರು ನೆಗೆಟಿವ್ ಕಾಮೆಂಟ್ ಹಾಕಿದ್ದರು. ಆಗ ಬೇಸರಗೊಂಡಿದ್ದ ಅಪರ್ಣಾ ‘ಮಜಾ ಟಾಕೀಸ್’ ಕಾರ್ಯಕ್ರಮವನ್ನು ಬಿಡಲು ಮುಂದಾಗಿದ್ದರು. ಬಳಿಕ ನೆಗೆಟಿವ್ ಗಿಂತ ಪಾಸಿಟಿವ್ ಟಾಕ್ ಹೆಚ್ಚಿದೆ ಅಂತ ಸೃಜನ್ ಲೋಕೇಶ್ ಮನವೊಲಿಸಿದ ಮೇಲೆ ಕಾರ್ಯಕ್ರಮದಲ್ಲಿ ಅಪರ್ಣಾ ಮುಂದುವರೆದರು.

ಹೀಗೆ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಹೊಟ್ಟೆ ಹುಣ್ಣಾಗುವಂತೆ ನಗಿಸಿದ ಅಪರ್ಣಾ ಅವರಿಗೆ ಕಾಮಿಡಿ ಸಿನಿಮಾಗಳು ಸಾಲು ಸಾಲು ಬರುತ್ತಿವೆಯಂತೆ. ಆದರೆ ಕಾಮಿಡಿ ಸಿನಿಮಾಗಳಲ್ಲಿ ನಟಿಸಲು ಒಲವು ಹೊಂದಿರದ ಅಪರ್ಣಾ ಈ ಸಿನಿಮಾಗಳನ್ನೆಲ್ಲ ರಿಜೆಕ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗೆ ಕಾಮಿಡಿ ಸಿನಿಮಾಗಳನ್ನು ರಿಜೆಕ್ಟ್ ಮಾಡಲು ಕಾರಣವೇನೆಂದರೆ ”ಜನರನ್ನು ನಗಿಸುವುದು ಸುಲಭ ಅಲ್ಲ. ಅದು ತುಂಬಾ ಕಷ್ಟದ ಕೆಲಸ. ನಾನು ಕಾಮಿಡಿಯನ್ ಅಲ್ಲ. ಆದ್ದರಿಂದ ನಾನು ಕಾಮಿಡಿ ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ” ಎನ್ನುತ್ತಾರೆ ಅಪರ್ಣಾ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…