ಸಿನಿಮಾ, ಸುದ್ದಿ

ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

213

ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು ಒಳ್ಳೆಯ ಆತ್ಮೀಯತೆ ಹೊಂದಿದ್ದರಿಂದ ಮನೆಯವರೆಲ್ಲ ಒಪ್ಪಿಗೆಯೊಂದಿಗೆ ಈ ಜೋಡಿ ಸಂಭ್ರಮದಿಂದ ಹಸೆಮಣೆ ಏರಿತ್ತು.

ಸುಂದರ್‌ ರಾಜ್‌ ಮತ್ತು ಪ್ರಮೀಳಾ ಜೋಷಾಯ್‌ ಮಗಳು ಮೇಘನಾ ರಾಜ್‌. ಸರ್ಜಾ ಕುಟುಂಬದ ಕುಡಿ ಚಿರಂಜೀವಿ ಸರ್ಜಾ. ಚಿರು, ಮೇಘನಾ ಪ್ರೀತಿಗೆ ಮತ್ತು ಮದುವೆಗೆ ಚಿರು ಮಾವ ಅರ್ಜುನ್‌ ಸರ್ಜಾ ಅವರೇ ಮುನ್ನುಡಿ ಹಾಡಿದ್ದಂತೆ.

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಅವರು ಇಂದು ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ಬಂದು ಚಿರಂಜೀವಿ ನೋಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಟಿ ತಾರಾ ಅವರು ಚಿರಂಜೀವಿ ಬಗ್ಗೆ ಮಾತನಾಡಿದ್ದು, ಶೀಘ್ರದಲ್ಲೇ ಪುಟ್ಟ ಚಿರಂಜೀವಿ ಬರ್ತಿದ್ದಾನೆ ಎಂದಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…