News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

73

ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ ಪ್ರಿಯಾಂಕಾ ಅವರ ಬಳಿ ಹೋಗಿ ಧನ್ಯವಾದ ತಿಳಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಹಾಗೂ ಪ್ರಿಯಾಂಕಾ ಆತ್ಮೀಯ ಸ್ನೇಹಿತರು. ಪ್ರಿಯಾಂಕಾ ಯಾವಾಗಲೂ ಪ್ರತಾಪ್ ಅವರನ್ನು ಕೇರ್ ಮಾಡುತ್ತಿರುತ್ತಾರೆ. ಅಲ್ಲದೆ ಆ ಬಟ್ಟೆ ಹಾಕಿ ನೀವು ಚೆನ್ನಾಗಿ ಕಾಣುತ್ತೀರಾ, ಚೆನ್ನಾಗಿ ಊಟ ಮಾಡಿ ಎಂದು ಟಿಪ್ಸ್ ಕೂಡ ನೀಡುತ್ತಿರುತ್ತಾರೆ. ಇದನ್ನೆಲ್ಲಾ ಗಮನಿಸಿದ ಸರಿತಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಪ್ರಿಯಾಂಕಾ ಅವರ ಬಳಿ ಹೋಗಿ ನೀವು ಪ್ರತಾಪ್ ಅವರನ್ನು ತುಂಬಾ ಕೇರ್ ಮಾಡುತ್ತಿದ್ದೀರಾ, ಧನ್ಯವಾದಗಳು ಎಂದು ಹೇಳಿದ್ದಾರೆ.

ಪ್ರತಾಪ್ ಅವರ ಪತ್ನಿ ಜೊತೆ ಇಬ್ಬರು ಮಕ್ಕಳು ಕೂಡ ಆಗಮಿಸಿದ್ದು, ತಮ್ಮ ತಂದೆಗಾಗಿ ಉಡುಗೊರೆಯನ್ನು ನೀಡಿದ್ದರು. ಸರಿತಾ ಹಾಗೂ ಮಕ್ಕಳು ಮನೆಯಿಂದ ಹೊರಟು ಹೋದ ಮೇಲೆ ಪ್ರತಾಪ್ ರೂಮಿನಲ್ಲಿ ಕುಳಿತು ತಮ್ಮ ಮಕ್ಕಳು ನೀಡಿದ ಗಿಫ್ಟ್ ಅನ್ನು ನೋಡಿ ಭಾವುಕರಾದರು. ಈ ವೇಳೆ ಪ್ರಿಯಾಂಕಾ ಅಲ್ಲಿಗೆ ಬಂದು ಕುರಿ ಪ್ರತಾಪ್ ಅವರನ್ನು ಸಮಾಧಾನ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ