ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.
ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.
ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.
ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…