News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

209

ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….

ಡಾ.ರಾಜ್ ಕುಮಾರ್..                                                                                                              ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್                                                                                              ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್                                                                                    ಸುದೀಪ್ ರವರು  ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್                                                                                               ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್                                                                                                            ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್                                                                                        ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

 ರಿಯಲ್ ಸ್ಟಾರ್ ಉಪೇಂದ್ರ                                                                                        ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್                                                                                      ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಾತಿನ ಮಧ್ಯೆ ತಮ್ಮ ಒಳ ಸಂಚನ್ನು ಹೇಳಿ ಬಿಗ್ ಬಾಸಿಗೆ ಸಿಕ್ಕಿಬಿದ್ದ ಭೂಮಿ ಶೆಟ್ಟಿ..! ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ…

    ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು‌. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಲಹಂಕ ಏರ್ ಶೋ ನೋಡಲು ಹೋದವರ 150ಕ್ಕೂ ಹೆಚ್ಚು ಕಾರುಗಳು ಭಸ್ಮ?ಬಂದ್ ಆಯ್ತು ಏರ್ ಶೋ

    ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…

  • ಆರೋಗ್ಯ

    ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತೀರಾ! ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ.

    ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…