ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…