News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

209

ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….

ಡಾ.ರಾಜ್ ಕುಮಾರ್..                                                                                                              ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್                                                                                              ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್                                                                                    ಸುದೀಪ್ ರವರು  ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್                                                                                               ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್                                                                                                            ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್                                                                                        ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

 ರಿಯಲ್ ಸ್ಟಾರ್ ಉಪೇಂದ್ರ                                                                                        ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್                                                                                      ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಸುದ್ದಿ

    1 ರೂಪಾಯಿಗೆ 10 ಕಿ.ಮೀ ಚಲಿಸುವ ಸ್ಕೂಟರ್,!ಇದರ ಬಗ್ಗೆ ನಿಮಗೆ ಗೊತ್ತೇ,ಇಲ್ಲಿದೆ ನೋಡಿ ಮಾಹಿತಿ,.!

    ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…