ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…