Cinema

ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

204

ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….

ಡಾ.ರಾಜ್ ಕುಮಾರ್..                                                                                                              ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್                                                                                              ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್                                                                                    ಸುದೀಪ್ ರವರು  ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್                                                                                               ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್                                                                                                            ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್                                                                                        ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

 ರಿಯಲ್ ಸ್ಟಾರ್ ಉಪೇಂದ್ರ                                                                                        ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್                                                                                      ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…