News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

209

ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….

ಡಾ.ರಾಜ್ ಕುಮಾರ್..                                                                                                              ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್                                                                                              ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್                                                                                    ಸುದೀಪ್ ರವರು  ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್                                                                                               ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್                                                                                                            ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್                                                                                        ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

 ರಿಯಲ್ ಸ್ಟಾರ್ ಉಪೇಂದ್ರ                                                                                        ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್                                                                                      ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಉಪಯುಕ್ತ ಮಾಹಿತಿ

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ರೀಚಾರ್ಜ್ ಮಾಡಿಸಿದರೆ..ರೂ.3,300 ಕ್ಯಾಷ್ ಬ್ಯಾಕ್..!ತಿಳಿಯಲು ಈ ಲೇಖನ ಓದಿ..

    ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…