ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ.

ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆಯೆ? ಈ ಪ್ರಶ್ನೆಗೆ ಪ್ರಖ್ಯಾತ ಪೌಷ್ಟಿಕ ತಜ್ಞ ರುಜುತಾ ದಿವೆಕರ್, ಗೋಡಂಬಿ ಮೂಲತಃ ಭಾರತ ಮತ್ತು ಆಫ್ರಿಕಾದ ಬೆಳೆ. ಇದು ಬದಾಮಿಯಂತೆ ದೇಹಕ್ಕೆ ಒಳ್ಳೆಯದು. ಗೋಡಂಬಿಯಲ್ಲಿ ಕೊಲೆಸ್ಟ್ರಾಲ್ ಅಂಶಗಳಿಲ್ಲ. ಗೋಡಂಬಿ ಎಂಬುದು ಪೋಷಕಾಂಶಗಳ ತವರುಮನೆ. ಇದು ಸಕ್ಕರೆ ಕಾಯಿಲೆ ಇರುವವರ ಪಾದಗಳಿಗೆ ಒಳ್ಳೆಯದು. ಬೊಗಸೆ ತುಂಬ ಗೋಡಂಬಿಗಳನ್ನು ಪ್ರತಿನಿತ್ಯ ಸೇವಿಸುವದರಿಂದ ಕಾಲು ಸೆಳೆತ ಇನ್ನಿಲ್ಲವಾಗುತ್ತದೆ. ಅಲ್ಲದೆ, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನವಾಗಿಡಬಹುದು ಎನ್ನುತ್ತಾರೆ.ಒಂದು ಮೋಸಂಬಿ ಹಣ್ಣಿಗಿಂತ ಗೋಡಂಬಿ 5 ಪಟ್ಟು ಹೆಚ್ಚು ವಿಟಮಿನ್ ಸಿ ಹೊಂದಿರುತ್ತದೆ. ದೇಹದಲ್ಲಿನ ಉಷ್ಣಾಂಶ ಹೆಚ್ಚಿಸಲು ವಿಟಮಿನ್ ಸಿ ಉಪಯೋಗಕಾರಿ .

ಸಹಾಯಕವಾದ ಫೈಬರ್ಗಳನ್ನು ಹೊಂದಿದೆ
ಗೋಡಂಬಿ ಅಥವಾ ಕ್ಯಾಶೀವ್ ನಟ್ಗಳಲ್ಲಿ ಆಹಾರದ ಫೈಬರ್ ಅಂಶ ಹೊಂದಿದ್ದು, ಇದನ್ನು ನಮ್ಮ ದೇಹ ಉತ್ಪಾದನೆ ಮಾಡದ ಕಾರಣ ಅದನ್ನು ಹೊರಗಿನಿಂದ ಸೇವಿಸಬೇಕಾಗುತ್ತದೆ. ಇದರಿಂದ ಜೀರ್ಣ ಶಕ್ತಿ ಹೆಚ್ಚಾಗಲಿದ್ದು, ಜೀರ್ಣಾಂಗ ಸಂಬಂಧಿ ರೋಗಗಳನ್ನು ಕಡಿಮೆ ಮಾಡುತ್ತದೆ.
ಹೃದಯ ರೋಗವನ್ನು ನಿಯಂತ್ರಣದಲ್ಲಿಡುತ್ತದೆ
ಗೋಡಂಬಿ ಎಲ್ಡಿಎಲ್ ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಎಚ್ಡಿಎಲ್ ಕೊಲೆಸ್ಟರಾಲ್ ಒಯ್ಯುವ ಸಾಮಥ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯ ರೋಗ ಬರುವ ಅಪಾಯವನ್ನು ತಗ್ಗಿಸುತ್ತದೆ. ಆದರೆ, ಉಪ್ಪು ಅಂಶ ಹೆಚ್ಚಿರುವ ಅಥವಾ ಹುರಿದ ಗೋಡಂಬಿಯಲ್ಲದಂತೆ ನೋಡಿಕೊಳ್ಳಿ.
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ
ಗೋಡಂಬಿಯಲ್ಲಿ ಒಮೆಗಾ 3 ಅಂಶವಿರುವುದರಿಂದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇನ್ನು, ಹಸಿವಾದಾಗ ಬೊಗಸೆಯಷ್ಟು ಗೋಡಂಬಿ ತಿಂದರೆ
ಅದರಿಂದ ಹೆಚ್ಚು ಕಾಲ ಹೊಟ್ಟೆ ತುಂಬುವಂತೆಯೂ ನೋಡಿಕೊಳ್ಳುತ್ತದೆ.

ಕಣ್ಣಿಗೆ ಸೋಂಕು ಹರಡದಂತೆ ತಡೆಯಲು ಸಹಾಯ ಮಾಡುತ್ತದೆ
ವಾತಾವರಣದಲ್ಲಿ ಹೆಚ್ಚು ಮಾಲಿನ್ಯವಿದ್ದರೂ ಸಹ ಗೋಡಂಬಿಯನ್ನುತಿನ್ನುವುದರಿಂದ ಕಣ್ಣಿಗೆ ಸೋಂಕು ಬರದಂತೆ ತಡೆಯುತ್ತದೆ. ಯಾಕೆಂದರೆ ಇದು ಪ್ರಬಲ ಆ್ಯಂಟಿಆಕ್ಸಿಡೆಂಟ್ ಪಿಗ್ಮೆಂಟ್ ಹೊಂದಿದೆ. ಹೀಗಾಗಿ, ರೆಟಿನಾ ಮೇಲೆ ರಕ್ಷಣಾತ್ಮಕ ಪದರವನ್ನು ಸೃಷ್ಟಿ ಮಾಡಲಿದ್ದು, ಇದರಿಂದ ಹಾನಿಕರ ಯುವಿ ಕಿರಣಗಳನ್ನು ತಡೆಯುತ್ತದೆ.
ನಿಮ್ಮ ಚರ್ಮಕ್ಕೆ ಒಳ್ಳೆಯದು
ಗೋಡಂಬಿ ಮೆಗ್ನೀಷಿಯಂ, ಝಿಂಕ್, ಕಬ್ಬಿಣ ಹಾಗೂ ಫಾಸ್ಫರಸ್ ಅಂಶ ಹೆಚ್ಚಿರುತ್ತದೆ. ಅಲ್ಲದೆ, ಪ್ರೋಟೀನ್ಗಳು ಹಾಗೂ ಸೆಲೆನಿಯಂ ಸೇರಿ ಆ್ಯಂಟಿಆಕ್ಸಿಡೆಂಟ್ಸ್ ಸಹ ಹೆಚ್ಚಿರುತ್ತದೆ.. ಅದರಿಂದ ನಿಮ್ಮ ಚರ್ಮಕ್ಕೆ ಒಳ್ಳೆಯದು. ಜತೆಗೆ, ಗೋಡಂಬಿ ತಿನ್ನುವುದಾಗಲೀ, ಗೋಡಂಬಿ ಎಣ್ಣೆಯನ್ನು ನೆತ್ತಿ ಮೇಲೆ ಹಚ್ಚಿಕೊಳ್ಳುವುದರಿಂದ ಚರ್ಮ ಹಾಗೂ ಕೂದಲಿಗೆ ಮೆಲಾನಿನ್ ಪಿಗ್ಮೆಂಟ್ ಉತ್ಪತ್ತಿಯಾಗಲು ನೆರವಾಗುತ್ತದೆ. ಇನ್ನೊಂದೆಡೆ, ಕೂದಲಿಗೆ ನಯವಾದ ವಿನ್ಯಾಸವನ್ನೂ ಇದು ನೀಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…