ಸಿನಿಮಾ, ಸುದ್ದಿ

ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

372

ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.
ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ.

1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.
ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಕಾರ್ತಿಕ ನಾಯರ್, ತುಳಸಿ ನಾಯರ್ ಹಾಗೂ ವಿಘ್ನೇಶ್ ನಾಯರ್. ಮೊದಲ ಪುತ್ರಿ ಕಾರ್ತಿಕ ನಾಯರ್ ಈಗಾಗಲೇ ಸಿನಿಮಾ ಇಂಡಸ್ಟ್ರಿಯಲ್ಲಿ ಕರಿಯರ್ ಆರಂಭಿಸಿದ್ದಾರೆ. ರಾಧಾ ಅಕ್ಕ ಅಂಬಿಕ ಕೂಡಾ ಖ್ಯಾತ ನಟಿ. 

ತೆಲುಗಿನ ‘ಜೋಶ್’ ಚಿತ್ರದ ಮೂಲಕ ಆ್ಯಕ್ಟಿಂಗ್ ಆರಂಭಿಸಿದ ಕಾರ್ತಿಕ ನಾಯರ್, ಕನ್ನಡದಲ್ಲಿ ದರ್ಶನ್ ಜೊತೆ ‘ಬೃಂದಾವನ’ ಚಿತ್ರದಲ್ಲಿ ನಟಿಸಿದ್ದಾರೆ. ಈಕೆ ನಟಿ ರಾಧಾ ಅವರ ಪುತ್ರಿ ಎಂದು ಎಷ್ಟೋ ಜನರಿಗೆ ತಿಳಿದಿಲ್ಲ. ತೆಲುಗು, ತಮಿಳು, ಮಲಯಾಳಂ, ಕನ್ನಡ ಸೇರಿ ಸುಮಾರು 10 ಸಿನಿಮಾಗಳಲ್ಲಿ ನಟಿಸಿರುವ ಕಾರ್ತಿಕ ನಾಯರ್, ಈಗ ಸಿನಿಮಾಗಳಿಂದ ದೂರವಿದ್ದು ವಿದೇಶದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇನ್ನು ಕಾರ್ತಿಕ ತಂಗಿ ಕೂಡಾ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮುಂಬೈ ಹಾಗೂ ಕೇರಳದಲ್ಲಿ ರಾಧಾ ಅವರ ರೆಸ್ಟೋರೆಂಟ್ ಉದ್ಯಮ ಬಹಳ ಹೆಸರಾಗಿದೆ. ಕೇರಳದ ಕೋವಲಂ ಬೀಚ್ ಬಳಿಯ ಇವರ ರೆಸ್ಟೋರೆಂಟ್ಗೆ ಬೆಸ್ಟ್ ಕೋಸ್ಟಲ್ ಬೀಚ್ ರೆಸಾರ್ಟ್ ಅವಾರ್ಡ್ ಕೂಡಾ ದೊರೆತಿದೆ. ಒಟ್ಟಿನಲ್ಲಿ ಪತಿ, ಇಬ್ಬರು ಪುತ್ರಿಯರು, ಪುತ್ರನೊಂದಿಗೆ ಚೆನ್ನೈನಲ್ಲಿ ಸಂತೋಷದ ಜೀವನ ನಡೆಸುತ್ತಿದ್ದಾರೆ ರಾಧಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…