Health

ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

259

ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ.

ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್ ಕ್ಯಾಲ್ಶಿಯಂ ಅಂಶಗಳು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗಿದೆ, ಇನ್ನು ಇದರಲ್ಲಿರುವಂತ ಔಷದಿ ಗುಣಗಳು ಯಾವುವು ಇದು ಯಾವೆಲ್ಲ ಸಮಸ್ಯೆಗಳಿಗೆ ಕಡಿವಾಣ ಹಾಕುತ್ತದೆ ಅನ್ನೋದನ್ನ ನೋಡುವುದಾದರೆ, ಚರ್ಮ ಸಮಸ್ಯೆಗಳಾದ ಕಜ್ಜಿ ತುರಿಕೆ ಗಜಕರ್ಣ ಈ ಸಮಸ್ಯೆಗಳಿಗೆ ಕರಬೂಜ ಹಣ್ಣಿನ ರಸವನ್ನು ಪ್ರದಿನ ಎರಡು ಗ್ಲಾಸ್ ನಷ್ಟು ೨ ರಿಂದ ೩ ವಾರಗಳ ಕಾಲ ಸೇವಿಸಿದರೆ ಈ ಸಮಸ್ಯೆ ನಿವಾರಣಾಗುವುದು.

ಇನ್ನು ಈ ಹಣ್ಣಿನ ರಸ ದೇಹದಲ್ಲಿನ ಪಿತ್ತವನ್ನು ಶಮನ ಗೊಳಿಸುವ ಜೊತೆಗೆ ದೇಹದಲ್ಲಿನ ರಕ್ತವನ್ನು ಶೋಧಿಸಿ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ, ಚರ್ಮ ರೋಗಿಗಳಿಗೆ ಕರಬೂಜ ಹಣ್ಣಿನ ಚೂರ್ಣವನ್ನು ಬಳಸಿ ಕಷಾಯ ಮಾಡಿ ಸೇವನೆ ಮಾಡುವುದರಿಂದ ಚರ್ಮ ರೋಗಗಳನ್ನು ಕಾಲಾನುಕ್ರಮೇಣ ನಿಯಂತ್ರಿಸಿಕೊಳ್ಳಬಹುದಾಗಿದೆ. ಅಷ್ಟೇ ಅಲ್ದೆ ದೇಹದಲ್ಲಿನ ಬೊಜ್ಜು ನಿಯಂತ್ರಿಸಿಕೊಳ್ಳಲು ಜಂಕ್ ಫುಡ್ ಸೇವನೆ ಕಡಿಮೆ ಮಾಡಿ, ಪ್ರತಿದಿನ ಈ ನೈಸರ್ಗಿಕ ಅಂಶಗಳನ್ನು ಹೊಂದಿರುವಂತ ಕರಬೂಜ ಹಣ್ಣಿನ ಸೇವನೆ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾದಾಗಿದೆ. ಹೀಗೆ ಹತ್ತಾರು ಪ್ರಯೋಜನಗಳನ್ನು ಈ ಕರಬೂಜ ಹಣ್ಣು ಹೊಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.