ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ.

ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ ನೆನಪಾಗುವುದು ತಮಿಳುನಾಡು. ತಮಿ ಳಿಗರು ಈ ಭೋಜನಗಳನ್ನು ಕಂಡು ಹಿಡಿದವರು ತಾವೇ ಎಂದು ಹೇಳಿಕೊಳ್ಳುತ್ತಾರೆ.

ಆದರೆ ಸತ್ಯವೇನೆಂದರೆ, ಇಡ್ಲಿ ವಡಾ ಮಸಾಲ ದೋಸೆಯ ಮೂಲ ಕರ್ನಾಟಕ. ಉಡುಪಿಯ ದೇವಸ್ಥಾನಗಳ ಬೀದಿಗಳಲ್ಲಿ ಹುಟ್ಟಿ ಕೊಂಡ ತಿಂಡಿಗಳಿವು… ಇದು ಅಕ್ಷರಶಃ ಸತ್ಯ. ಬರೀ ಈ ತಿಂಡಿಗಳು ಮಾತ್ರವಲ್ಲ ಬಿಸಿಬೇಳೆ ಬಾತ್, ಉಡುಪಿಯ ರುಚಿಯಾದ ಸಾಂಬಾರ್, ಹುಳಿ ಹೀಗೆ ಎಲ್ಲದರ ಮೂಲವೂ ಉಡುಪಿಯೆ….

ಅಷ್ಟೇ ಅಲ್ಲ ಮೈಸೂರಿನ ಮೈಸೂರ್ ಪಾಕ್, ಮದ್ದೂರು ವಡೆ, ಧಾರವಾಡದ ಪೇಡ ಬೆಣ್ಣೆದೋಸೆ , ರಸ್ತೆಯಲ್ಲಿ ಸಿಗುವ ಪಾನಿ ಪುರಿ ಮಸಾಲ ಪೂರಿ ಇವೆಲ್ಲ ಕರ್ನಾಟಕದ ವಿಶೇಷ ಮತ್ತು ಇವೆಲ್ಲ ಜನ್ಮ ಪಡೆದದ್ದು ಇಲ್ಲೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…