ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ.
ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ ನೆನಪಾಗುವುದು ತಮಿಳುನಾಡು. ತಮಿ ಳಿಗರು ಈ ಭೋಜನಗಳನ್ನು ಕಂಡು ಹಿಡಿದವರು ತಾವೇ ಎಂದು ಹೇಳಿಕೊಳ್ಳುತ್ತಾರೆ.
ಆದರೆ ಸತ್ಯವೇನೆಂದರೆ, ಇಡ್ಲಿ ವಡಾ ಮಸಾಲ ದೋಸೆಯ ಮೂಲ ಕರ್ನಾಟಕ. ಉಡುಪಿಯ ದೇವಸ್ಥಾನಗಳ ಬೀದಿಗಳಲ್ಲಿ ಹುಟ್ಟಿ ಕೊಂಡ ತಿಂಡಿಗಳಿವು… ಇದು ಅಕ್ಷರಶಃ ಸತ್ಯ. ಬರೀ ಈ ತಿಂಡಿಗಳು ಮಾತ್ರವಲ್ಲ ಬಿಸಿಬೇಳೆ ಬಾತ್, ಉಡುಪಿಯ ರುಚಿಯಾದ ಸಾಂಬಾರ್, ಹುಳಿ ಹೀಗೆ ಎಲ್ಲದರ ಮೂಲವೂ ಉಡುಪಿಯೆ….
ಅಷ್ಟೇ ಅಲ್ಲ ಮೈಸೂರಿನ ಮೈಸೂರ್ ಪಾಕ್, ಮದ್ದೂರು ವಡೆ, ಧಾರವಾಡದ ಪೇಡ ಬೆಣ್ಣೆದೋಸೆ , ರಸ್ತೆಯಲ್ಲಿ ಸಿಗುವ ಪಾನಿ ಪುರಿ ಮಸಾಲ ಪೂರಿ ಇವೆಲ್ಲ ಕರ್ನಾಟಕದ ವಿಶೇಷ ಮತ್ತು ಇವೆಲ್ಲ ಜನ್ಮ ಪಡೆದದ್ದು ಇಲ್ಲೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…