ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ ಷೇರ್ ಮಾರ್ಕೆಟ್ ಹಾಗು ಚಿನ್ನದ ದರದಲ್ಲಿ ಭಾರಿ ವ್ಯತ್ಯಯ ಮೂಡಿದೆ.

ಇನ್ನು ಇದು ಹೀಗೆ ಮುಂದುವರೆದರೆ ನಮ್ಮ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿತ ಕಾಣುವುದರಲ್ಲಿ ಎರಡು ಮಾತು ಇಲ್ಲ ಎಂದು ಹೇಳಲಾಗುತ್ತಿದೆ, ಇನ್ನು ಇದೆ ಪರಿಸ್ಥಿತಿ ದೇಶದಲ್ಲಿ ದೇಶದಲ್ಲಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಪಾತಾಳಕ್ಕೆ ಇಳಿಯಲಿದೆ ಅನ್ನುವುದು ಚಿನ್ನ ತಜ್ಞರ ಅಭಿಪ್ರಾಯವಾಗಿದೆ. ಬೆಂಗಳೂರು ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಯುತ್ತಲೇ ಇದೆ ಮತ್ತು ಕಳೆದ ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂ ಚಿನ್ನದ ಬೆಲೆ ಸುಮಾರು 5500 ರೂಪಾಯಿ ಇಳಿದಿದೆ.

ಚಿನ್ನದ ಬೆಲೆಯಲ್ಲಿ ಇತ್ತೀಚಿನ ಕುಸಿತವನ್ನು ಜಾಗತಿಕ ಕರೋನ ವೈರಸ್ ದುರಂತವೆಂದು ಪರಿಗಣಿಸಲಾಗಿದೆ, ಕೇವಲ 6 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 5500 ಕುಸಿತವನ್ನು ನೋಡಿದಾಗ ಮುಂದಿನ 15 ದಿನಗಳವರೆಗೆ ಈ ವ್ಯಾಪಾರ ಮುಂದುವರಿದರೆ ದೇಶೀಯ ಚಿನ್ನದ ಬೆಲೆ 10 ಗ್ರಾಂಗೆ 3000 ರಷ್ಟು ಇಳಿಯಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವವಾಗಿ ಎಂಸಿಎಕ್ಸ್ ನಲ್ಲಿ ಚಿನ್ನದ ಭವಿಷ್ಯದ ಬೆಲೆಯಲ್ಲಿ 2% ಕುಸಿತದಿಂದಾಗಿ ಚಿನ್ನದ ದೇಶೀಯ ಬೆಲೆ 800 ರೂಗಳಷ್ಟು ಕುಸಿದಿದೆ ಮತ್ತು ಇದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯನ್ನು 10 ಗ್ರಾಂಗೆ 38,755 ಕ್ಕೆ ತಂದಿದೆ.

ಇನ್ನು ಅದೇ ಸಮಯದಲ್ಲಿ ಕಳೆದ ಐದು ಸೆಷನ್ಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 5,000 ರೂಪಾಯಿಗಳಿಗೆ ಇಳಿದಿದೆ, ಆಗ ಚಿನ್ನದ ಬೆಲೆ 44,500 ಆಗಿತ್ತು. ಇದು ಚಿನ್ನದ ಮೇಲೆ ಮಾತ್ರವಲ್ಲ ಬೆಳ್ಳಿಯ ಮೇಲೂ ಪರಿಣಾಮ ಬೀರಿದೆ. ಗಮನಾರ್ಹವಾಗಿ ಜಾಗತಿಕ ಹಣಕಾಸು ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆಯ ಸಮಯದಲ್ಲಿ ಚಿನ್ನವನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆಯಾಗಿ ನೋಡಲಾಗುತ್ತದೆ, ಆದರೆ ಇತ್ತೀಚಿನ ಚಿನ್ನದ ಬೆಲೆಯಲ್ಲಿನ ತೀವ್ರ ಕುಸಿತವು ಮಾರುಕಟ್ಟೆಗಳಲ್ಲಿ ಭಾರಿ ಚಂಚಲತೆ ಸ್ರಷ್ಟಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯೂ ತೀವ್ರವಾಗಿ ಕುಸಿದಿದೆ, ಕೊರೊನೊ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಮಾರುಕಟ್ಟೆಗಳಲ್ಲಿ ಹೆಚ್ಚಿನ ಹಣವನ್ನು ಸಂಗ್ರಹಿಸುವಲ್ಲಿ ಹೂಡಿಕೆದಾರರು ಹೆಚ್ಚು ತೊಡಗಿಸಿಕೊಂಡಿದ್ದಾರೆ ಎಂದು ನಂಬಲಾಗಿದೆ.

ಸದ್ಯಕ್ಕೆ ಬಂಗಾರದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ, ಪೆಟ್ರೋಲ್ ಡೀಸೆಲ್ ಕಚ್ಚಾ ತೈಲದ ಬೆಲೆ ಕೂಡ ಏರಿಳಿಕೆ ಕಂಡಿದೆ, ಹೀಗಾಗಿ ಒಂದು ವೇಳೆ ಚಿನ್ನ ಮತ್ತೆ ತನ್ನ ಬೆಲೆಯಲ್ಲಿ ಇಳಿಕೆ ಕಂಡುಕೊಂಡರೆ ಅದು ಸಾಕಷ್ಟು ಬೇಡಿಕೆ ಹೆಚ್ಚಿಸಿಕೊಳ್ಳಬಹುದು ಎನ್ನಲಾಗಿದೆ. ಭಾರತದಲ್ಲಿ ಮೊದಲೇ ಬಂಗಾರ ಪ್ರಿಯರು ಹೆಚ್ಚಿದ್ದಾರೆ, ಸದ್ಯಕ್ಕೆ ಬಂಗಾರದ ಬೆಲೆ ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂದು ಯಾರಿಗೂ ಸಹ ತಿಳಿದಿಲ್ಲ. ಇದೆ ಸೋಂಕಿನ ಪರಿಸ್ಥಿತಿ ಮುಂದುವರಿದರೆ ಚಿನ್ನದ ಮಾರ್ಕೆಟ್ ಏನಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…