ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ ಪಾಲನೆ ಮಾಡಿಕೊಂಡು ಬಂದಿದ್ದಾರೆ, ದೇವರನ್ನ ನಂಬಿದರೆ ನಮಗೆ ಲಾಭ ಇದೆಯೇ ಹೊರತು ನಷ್ಟ ಇಲ್ಲ ಅನ್ನುವದೂ ಅದೆಷ್ಟೋ ಭಾರಿ ಸಾಭೀತು ಕೂಡ ಆಗಿದೆ.

ನಮ್ಮ ಭಾರತದಲ್ಲಿ ಕಾಶಿಯನ್ನ ಬಹಳ ಪವಿತ್ರವಾದ ಸ್ಥಳ ಎಂದು ಭಾವಿಸುತ್ತೇವೆ ಮತ್ತು ಹುಟ್ಟಿದ್ದ ಪ್ರತಿಯೊಬ್ಬ ವ್ಯಕ್ತಿಗೂ ಒಮ್ಮೆಯಾದರೂ ಕಾಶಿಯಾತ್ರೆಯನ್ನ ಮಾಡಬೇಕು ಅನ್ನುವ ಬಯಕೆ ಇದ್ದೆ ಇರುತ್ತದೆ, ಕಾಶಿಯಾತ್ರೆಯನ್ನ ಮಾಡಿದರೆ ಜನರ ಜೀವನ ಸಾರ್ಥಕ ಆಗುತ್ತದೆ ಎಂದು ಪುರಾಣಗಳಲ್ಲಿ ಉಲ್ಲೇಖ ಮಾಡಲಾಗಿದೆ. ಇನ್ನು ಕಾಶಿಯಲ್ಲಿ ಶಿವನನ್ನ ಪೂಜೆ ಮಾಡಲಾಗುತ್ತದೆ, ಇನ್ನು ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಕೆಲವು ಆಶ್ಚರ್ಯ ಪಡುವಂತಹ ವಸ್ತುಗಳು ಸಿಕ್ಕಿದು ಜನರು ಅದನ್ನ ನೋಡಿ ಆಶ್ಚರ್ಯಚಿಕಿತರಾಗಿದ್ದಾರೆ.
ಹಾಗಾದರೆ ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ ವಸ್ತುಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಸ್ನೇಹಿತರೆ ನಾವು ಹೇಳುವ ಈ ಘಟನೆ ನಡೆದಿರುವುದು ವಾರಾಣಸಿಯಲ್ಲಿ, ವಾರಾಣಸಿ ಅನ್ನುವ ಪ್ರದೇಶ ಸುಮಾರು 4000 ವರ್ಷಗಳ ಹಳೆಯದಾದ ಪ್ರದೇಶವಾಗಿದೆ, ಅಲ್ಲಿನ ಭೂಮಿ ಬಹಳ ಹಳೆಯದಾದ ಭೂಮಿ ಆದಕಾರ ಅಲ್ಲಿನ ಭೂಮಿಯನ್ನ ಅಗೆದರೆ ಹಿಂದಿನ ಕಾಲದ ಯಾವುದಾದರೂ ವಸ್ತು ಸಿಗಬಹುದು ಎಂದು ಅರಿತ ವಿಜ್ಞಾನಿಗಳು ಅಲ್ಲಿನ ಕೆಲವು ಪ್ರದೇಶದ ಭೂಮಿಯನ್ನ ಅಗೆಯಲು ಕೆಲವು ತಂಡಗಳನ್ನ ನಿಗಧಿ ಮಾಡಲಾಗುತ್ತದೆ.
ಇನ್ನು ಹೀಗೆ ಆ ತಂಡಗಳು ಭೂಮಿಯನ್ನ ಅಗೆಯುವಾಗ ಮೂರ್ತಿಗಳು, ಮಣ್ಣಿನ ಪಾತ್ರೆಗಳು, ವಿಗ್ರಹಗಳು ಮತ್ತು ಶಿಲೆಗಳು ದೊರೆತಿವೆ, ಇನ್ನು ಮಣ್ಣಿನ ಪಾತ್ರೆಗಳನ್ನ ನೋಡಿ ಈ ಪ್ರದೇಶದಲ್ಲಿ ಬಹಳ ವರ್ಷಗಳಿಂದ ಜನರು ವಾಸ ಮಾಡುತ್ತಿದ್ದಾರೆ ಅನ್ನುವ ನಿರ್ಧಾರಕ್ಕೆ ಬರಲಾಯಿತು. ಇನ್ನು ಹೀಗೆ ಭೂಮಿಯನ್ನ ಅಗೆಯುವಾಗ ಅಲ್ಲಿ ಒಂದು ಸುಂದರವಾದ ಶಿವಲಿಂಗ ದೊರೆತಿದೆ ಮತ್ತು ಆ ಶಿವಲಿಂಗವನ್ನ ನೋಡಿದ ವಿಜ್ಞಾನಿಗಳು ಈ ಶಿವಲಿಂಗ ಸುಮಾರು ನಾಲ್ಕು ಸಾವಿರ ವರ್ಷಳ ಹಿಂದಿನದ್ದು ಎಂದು ಅಂದಾಜು ಮಾಡಿದ್ದಾರೆ. ಇನ್ನು ಈ ಶಿವಲಿಂಗವನ್ನ ನೋಡಿದ ಜನರು ಶಿವಲಿಂಗಕ್ಕೆ ಕೈ ಮುಗಿದಿದ್ದಾರೆ ಮತ್ತು ಇದು ಬಹಳ ಶಕ್ತಿಶಾಲಿಯಾದ ಶಿವಲಿಂಗ ಅನ್ನುವ ಕಾರಣಕ್ಕೆ ಆ ಶಿವಲಿಂಗಕ್ಕೆ ಒಂದು ದೇವಾಲಯವನ್ನ ನಿರ್ಮಾಣ ಮಾಡಿ ಅಲ್ಲಿ ದಿನನಿತ್ಯ ಈ ಶಿವಲಿಂಗಕ್ಕೆ ಪೂಜೆ ನಡೆಯಬೇಕು ಅನ್ನುವ ಜನರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…