ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .
ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.
ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.
ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.
ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…