ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .
ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.
ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.
ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.
ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.