ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…