ಆರೋಗ್ಯ

ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

130

ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…