ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .
ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.
ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.
ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.
ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.