News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

137

ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…