ಆರೋಗ್ಯ

ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

132

ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ನನ್ ಎಕ್ಕಡ ಎಂಬ ಡೈಲಾಗ್ ನಿಂದಲೇ ಪ್ರಸಿದ್ಧಿಯಾಗಿದ್ದ ನಟ ಹುಚ್ಚ ವೆಂಕಟ್ ಈಗ ಕಾಲಿಗೆ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತಿರುಗುವುತ್ತಿರುವುದೇಕೆ?

    ಹುಚ್ಚ ವೆಂಕಟ್‍…..ತಮ್ಮ ಯಡವಟ್ಟುಗಳಿಂದಲೇ ಫೇಮಸ್‍ ಆದವರು. ಜೊತೆಗೆ ಬಿಗ್‍ ಬಾಸ್‍ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್‍ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್‍ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್‍. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್‍ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್‍ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿವೆ. ಅವರ ಕಾಲಲ್ಲಿ…

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…