News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

135

ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…