ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…