ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.