ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು .

ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು ಈ ಖರ್ಜುರದಲ್ಲಿ ಇರುವ ಬೀಜವನ್ನು ತೆಗೆದುಕೊಂಡು ಈ ಖರ್ಜುರ ಹಾಗೂ ಬಾದಾಮಿಯಲ್ಲಿ ವಿಟಮಿನ್ ಸಿ ಇದೆ ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ನಿಂದಾಗಿ ಇನಪೇಕ್ಷನ್ ಆಗದಂತೆ ಗುಣ ಪಡಿಸುತ್ತದೆ ಹಾಗೇನೇ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಗೆ ಮಾಡುತ್ತದೆ.

ಚೆನ್ನಾಗಿ ಕುಟ್ಟಿಕೊಂಡ ಒಣ ಖರ್ಜುರದ ಪುಡಿಗೆ ಈ ಪುಡಿಯನ್ನು ಸೇರಿಸಿಕೊಳ್ಳಬೇಕು ನಂತರ ಚೆನ್ನಾಗಿ ಮಿಶ್ರಣ ಮಾಡಬೇಕು. ನಂತರ ಇದಕ್ಕೆ ಅರ್ಧ ಚಮಚ ಜೇನುತುಪ್ಪವನ್ನು ಸೇರಿಸಬೇಕು ಜೇನುತುಪ್ಪವು ಕೂಡ ಬ್ಯಾಕ್ಟೀರಿಯಾ ಹಾಗೂ ವೈರಸ್ ಗಳ ವಿರುದ್ಧ ಹೋರಾಡುತ್ತದೆ ಹಾಗೂ ನಿಮ್ಮ ಕೆಮ್ಮನ್ನು ಗುಣಪಡಿಸುತ್ತದೆ ಹಾಗೂ ಶಿತಕ್ಕೂ ಕೂಡ ಇದು ರಾಮಬಾಣವಾಗಿದೆ. ಇದನ್ನು ಎಲ್ಲವನ್ನು ಸೇರಿಸಿ ಚೆನ್ನಾಗಿ ಕಲಸಿ ಚಿಕ್ಕ ಚಿಕ್ಕ ಉಂಡೆಗಳಾಗಿ ಮಾಡಬೇಕು. ಈ ಒಂದು ಮಿಶ್ರಣದಲ್ಲಿ ಜೇನುತುಪ್ಪವನ್ನು ಬಳಸಿರುವುದರಿಂದ ನಿಮಗೆ ಉಂಡೆಕಟ್ಟಲು ಸುಲಭವಾಗುತ್ತದೆ. ಈ ರೀತಿ ಸಿಹಿಯಾಗಿರುವಂತಹ ಹಾಗೂ ರುಚಿಯಾಗಿರುವಂತಹ ಲಡ್ಡುಗಳನ್ನು ಮಾಡಿ ಮಕ್ಕಳಿಗೆ ಕೊಟ್ಟಾಗ ಅವರು ಸಹ ಖುಷಿಯಾಗಿ ತಿಂತಾರೆ ಇದರಿಂದ ಅವರ ಕೆಮ್ಮು ಕಫ ಹಾಗೂ ಶೀತ ಅಲರ್ಜಿ ಗಂಟಲು ಕೆರೆತ ಗಂಟಲು ನೋವು ಮತ್ತು ಒಣಕೆಮ್ಮು ಎಲ್ಲವೂ ಸಹ ಗುಣವಾಗುತ್ತದೆ.

ಇದರಿಂದ ಗಂಟಲು ನೋವು ಗಂಟಲು ಕೆರೆತ ಕೂಡ ಕಡಿಮೆ ಆಗುತ್ತದೆ ಅದೇ ರೀತಿ ಒಣ ದ್ರಾಕ್ಷಿಯಲ್ಲಿ ಕಫವನ್ನು ಕಡಿಮೆ ಮಾಡುವಂತಹ ಗುಣ ಇದೆ ಕೆಮ್ಮು ಕೂಡ ಗುಣವಾಗುತ್ತದೆ ಹಾಗೇನೇ ಗಂಟಲು ನೋವು ಗಂಟಲು ಕೆರೆತ ಕೂಡ ಗುಣವಾಗುತ್ತದೆ. ಈಗ ಈ ಒಂದು ಒಣ ಹಣ್ಣುಗಳ ಲಡ್ಡು ಮಾಡುವ ವಿಧಾನ ಎಂದರೆ ಈ ಖರ್ಜುರವನ್ನು ಮೊದಲು ಕುಟ್ಟಿ ಪುಡಿ ಮಾಡಿಕೊಳ್ಳಬೇಕು ನಂತರ ಒಣದ್ರಾಕ್ಷಿ ಹಾಗೂ ಬಾದಾಮಿಯನ್ನು ಸಹ ಕುಟ್ಟಿ ಪುಡಿಮಾಡಬೇಕು ಇದರ ಜೊತೆಗೆ ಸ್ವಲ್ಪ ಕೆಂಪು ಕಲ್ಲು ಸಕ್ಕರೆಯನ್ನು ಸಹ ಸೇರಿಸಬೇಕು ಒಂದುವೇಳೆ ಕೆಂಪು ಕಲ್ಲುಸಕ್ಕರೆ ಇಲ್ಲ ಎಂದರೆ ಬಿಳಿ ಕಲ್ಲು ಸಕ್ಕರೆಯನ್ನೇ ಬಳಸಬಹುದು. ಇಲ್ಲವಾದರೆ ಬೆಲ್ಲವನ್ನು ಸಹ ಸೇರಿಸಬಹುದು ಇದು ಕೂಡ ನಿಮ್ಮ ಗಂಟಲಿಗೆ ಮತ್ತು ಗಂಟಲಿನ ಇನಪೇಕ್ಷನ್ ಗುಣಪಡಿಸುವಲ್ಲಿ ಹಾಗೂ ಗಂಟಲು ನೋವನ್ನು ಗುಣಪಡಿಸುವಲ್ಲಿ ತುಂಬಾನೇ ಸಹಕಾರಿಯಾಗಿದೆ.

ಸ್ನೇಹಿತರೆ ವೈದ್ಯರ ಬಳಿ ಹೋಗಿ ಮಾತ್ರೆಗಳನ್ನು ತರುವ ಬದಲು ಇಂತಹ ಸಣ್ಣ ಪುಟ್ಟ ಕಾಯಿಲೆಗಳಿಗೆ ಈ ಆರೋಗ್ಯಕರವಾದ ಸಿಹಿಯಾದ ಲಡ್ಡುವನ್ನು ನೀವು ಮನೆಯಲ್ಲೇ ಮಾಡಿಕೊಂಡು ಮಕ್ಕಳಿಗೆ ಕೊಡುವುದರಿಂದ ಹಾಗೇನೇ ಈ ಉಂಡೆಗಳನ್ನು ದಿನಕ್ಕೆ 2 ಬಾರಿ ಇಲ್ಲವೇ 3 ಬಾರಿ ಮಕ್ಕಳಿಗೆ ತಿನಿಸುವುದರಿಂದ ತುಂಬಾನೇ ಆರೋಗ್ಯಕ್ಕೆ ಒಳ್ಳೆಯದು ಆದರೆ ಈ ಉಂಡೆಗಳನ್ನು ಹಾಗೆಯೇ ಉಂಡೆಗಳನ್ನು ಕಟ್ಟಿದ ಕೂಡಲೇ ತಿನ್ನಬಾರದು ಹಾಗೇನೇ ಈ ಉಂಡೆಗಳನ್ನು ಹಲ್ಲಿನಲ್ಲಿ ಅಗಿದು ತಿನ್ನುವುದಕ್ಕಿಂತ ಇವುಗಳನ್ನು ದವಡೆಗಳಲ್ಲಿ ಇಟ್ಟುಕೊಳ್ಳಬೇಕು ಈ ರೀತಿ ದವಡೆಗಳಲ್ಲಿ ಇಟ್ಟುಕೊಳ್ಳುವುದರಿಂದ ಇದರಲ್ಲಿ ಇರುವ ರಸ ಗಂಟಲಿಗೆ ಹೋಗಿ ಇದರಲ್ಲಿ ಇರುವ ಎಲ್ಲ ಪಧಾರ್ಥಗಳಿಂದ ನಿಮ್ಮ ಮಕ್ಕಳ ಎಲ್ಲ ನೋವು ನಿವಾರಣೆಯಾಗುತ್ತವೆ. ಹಾಗೂ ನೆಗಡಿ ಶಿತಾನು ಗುಣವಾಗುತ್ತದೆ ಇದನ್ನು ನೀವು ಚಿಕ್ಕ ಮಕ್ಕಳಿಗೂ ಸಹ ಕೊಡಬಹುದು. ಅದರಲ್ಲೂ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಈ ಉಂಡೆಗಳನ್ನು ತಿನ್ನಲು ಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…