ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ.

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ ರೂ. ಮಧ್ಯಂತರ ಹಣವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ, ಬಿಹಾರಕ್ಕೆ400 ಕೋಟಿ ಹಣ ಮಂಜೂರು ಮಾಡಿದರೆ, ಕರ್ನಾಟಕ ನೆರೆ ಪರಿಹಾರಕ್ಕೆ1200 ಕೋಟಿ ನೀಡಲಾಗಿದ.

ರಾಜ್ಯದಲ್ಲಿ ಪ್ರವಾಹದಿಂದ ಒಟ್ಟಾರೆ 38ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ಕೇಂದ್ರಕ್ಕೆ ವರದಿ ನೀಡಲಾಗಿತ್ತು. ಈ ಪೈಕಿ ತುರ್ತಾಗಿ3800 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದ್ರೆ ಕೇಂದ್ರ ಸರ್ಕಾರ ಸದ್ಯಕ್ಕೆ 1200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಮಾತ್ರ ಘೋಷಣೆ ಮಾಡಿದೆ.

ಬಿಹಾರ ಪ್ರವಾಹದ ಬಗ್ಗೆ ಪ್ರಧಾನಿ ಟ್ವೀಟ್ ಮಾಡಿದ ಬಳಿಕ ರಾಜ್ಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿತ್ತು.ರಾಜ್ಯದ ವಿರುದ್ಧ ಬಿಜೆಪಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ನಡುವೆ ರಾಜ್ಯ ಸರ್ಕಾರ ಪ್ರವಾಹದ ನಷ್ಟ ಕುರಿತು ಸಲ್ಲಿಸಿದ್ದ ವರದಿಯನ್ನು ಇಂದು ಬೆಳಗ್ಗೆ ತಿರಸ್ಕರಿಸಿ ಮತ್ತೊಮ್ಮೆ ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಹೇಳಿತ್ತು. ಇದು ರಾಜ್ಯದ ಜನರ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನೇನು ಜನರು ಬೀದಿಗಿಳಿಯಲು ಸಜ್ಜಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿ ಬೀಸೋ ದೊಣ್ಣೆಯಿಂದ ಪಾರಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.