ಸುದ್ದಿ, ಸ್ಪೂರ್ತಿ

ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

1542

ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ.

ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ ಸರ್ಕಾರಕ್ಕೆ ಹಾಗೂ ಸ್ಥಳೀಯ ನಾಯಕರಿಗೆ ಮನವಿ ಮಾಡಿದ್ದರು.

ಊರಿನಿಂದ ಶಾಪಿಂಗ್ ಸೆಂಟರ್, ಚರ್ಚ್, ಬೇರೆ ಏನೇ ಬೇಕಂದ್ರೂ ಹೋಗೋಕೆ ಕಷ್ಟವಾಗುತ್ತೆ, ಸರಿಯಾದ ರಸ್ತೆ ನಿರ್ಮಿಸಿ ಕೊಡಿ ಅಂತ ಕೇಳಿದ್ರೂ ಯಾರೂ ಕಿವಿಗೆ ಹಾಕಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಮುಚಾಮಿ ತಾವೇ ಖುದ್ದು ಒಂದು ಕಿಲೋಮೀಟರ್ ದೂರ ರಸ್ತೆ ನಿರ್ಮಿಸಿದ್ದಾರೆ. ಕಡಿದಾದ ಗುಡ್ಡ, ಕಾಡು ಇರುವ ಮಾರ್ಗದಲ್ಲಿ ಮರಗಳನ್ನ ಕಡಿದು, ತನ್ನ ಬಳಿ ಇದ್ದ ಕೃಷಿ ಉಪಕರಣಗಳ ನೆರವಿನಿಂದಲೇ ಮುಚಾಮಿ 1 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಿಸಿದ್ದಾರೆ.

ಇದರಿಂದಾಗಿ ಈಗ ಇಲ್ಲಿನ ಜನ ಸುಲಭವಾಗಿ ರಸ್ತೆ ಬಳಸಿ ಕಗಂಡಾ ಶಾಪಿಂಗ್ ಸೆಂಟರ್​​ಗೆ ಹಾಗೂ ಚರ್ಚ್​ಗೆ ಹೋಗಬಹುದು. ಜನರ ಸಮಯ ಉಳಿಸಲು ಮತ್ತು ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗಲಿ ಅಂತ ನಾನು ಈ ರಸ್ತೆ ನಿರ್ಮಿಸಿದೆ ಅಂತ ಮುಚಾಮಿ ಹೇಳ್ತಾರೆ. ಇದಕ್ಕಾಗಿ 6 ದಿನಗಳ ಕಾಲ ಏಕಾಂಗಿಯಾಗಿ ಕಷ್ಟಪಟ್ಟಿದ್ದು, ಪ್ರತಿನಿತ್ಯ ಬೆಳಗ್ಗೆ 6ರಿಂದ ಸಂಜೆ 6ವರೆಗೂ ಶ್ರಮ ವಹಿಸುತ್ತಿದ್ದರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…