ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ.

ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ ಸರ್ಕಾರಕ್ಕೆ ಹಾಗೂ ಸ್ಥಳೀಯ ನಾಯಕರಿಗೆ ಮನವಿ ಮಾಡಿದ್ದರು.

ಊರಿನಿಂದ ಶಾಪಿಂಗ್ ಸೆಂಟರ್, ಚರ್ಚ್, ಬೇರೆ ಏನೇ ಬೇಕಂದ್ರೂ ಹೋಗೋಕೆ ಕಷ್ಟವಾಗುತ್ತೆ, ಸರಿಯಾದ ರಸ್ತೆ ನಿರ್ಮಿಸಿ ಕೊಡಿ ಅಂತ ಕೇಳಿದ್ರೂ ಯಾರೂ ಕಿವಿಗೆ ಹಾಕಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಮುಚಾಮಿ ತಾವೇ ಖುದ್ದು ಒಂದು ಕಿಲೋಮೀಟರ್ ದೂರ ರಸ್ತೆ ನಿರ್ಮಿಸಿದ್ದಾರೆ. ಕಡಿದಾದ ಗುಡ್ಡ, ಕಾಡು ಇರುವ ಮಾರ್ಗದಲ್ಲಿ ಮರಗಳನ್ನ ಕಡಿದು, ತನ್ನ ಬಳಿ ಇದ್ದ ಕೃಷಿ ಉಪಕರಣಗಳ ನೆರವಿನಿಂದಲೇ ಮುಚಾಮಿ 1 ಕಿಲೋಮೀಟರ್ ಉದ್ದದ ರಸ್ತೆ ನಿರ್ಮಿಸಿದ್ದಾರೆ.

ಇದರಿಂದಾಗಿ ಈಗ ಇಲ್ಲಿನ ಜನ ಸುಲಭವಾಗಿ ರಸ್ತೆ ಬಳಸಿ ಕಗಂಡಾ ಶಾಪಿಂಗ್ ಸೆಂಟರ್ಗೆ ಹಾಗೂ ಚರ್ಚ್ಗೆ ಹೋಗಬಹುದು. ಜನರ ಸಮಯ ಉಳಿಸಲು ಮತ್ತು ಮಹಿಳೆಯರು ಹಾಗೂ ಮಕ್ಕಳಿಗೆ ನೆರವಾಗಲಿ ಅಂತ ನಾನು ಈ ರಸ್ತೆ ನಿರ್ಮಿಸಿದೆ ಅಂತ ಮುಚಾಮಿ ಹೇಳ್ತಾರೆ. ಇದಕ್ಕಾಗಿ 6 ದಿನಗಳ ಕಾಲ ಏಕಾಂಗಿಯಾಗಿ ಕಷ್ಟಪಟ್ಟಿದ್ದು, ಪ್ರತಿನಿತ್ಯ ಬೆಳಗ್ಗೆ 6ರಿಂದ ಸಂಜೆ 6ವರೆಗೂ ಶ್ರಮ ವಹಿಸುತ್ತಿದ್ದರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…