ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ.

ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ.

ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ ಪಂಡಿತರು ಲೆಕ್ಕಾಚಾರ ಹಾಕುತ್ತಿದ್ದಾರೆ.
ವಿಜಯ್ ಕಿರಗಂದೂರು ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ, ಅಚ್ಯುತಕುಮಾರ್, ಮಾಳವಿಕಾ ಅವಿನಾಶ್, ಅನಂತನಾಗ್, ವಸಿಷ್ಟ ಸಿಂಹ ಮೊದಲಾದವರು ಅಭಿನಯಿಸಿದ್ದು,

ಮೇಕಿಂಗ್ ನಿಂದಲೂ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ಕೆಜಿಎಫ್, ಈಗ ಬಿಡುಗಡೆ ಬಳಿಕ ಭರ್ಜರಿ ಯಶಸ್ಸಿನತ್ತ ಸಾಗುವುದರೊಂದಿಗೆ ಹೊಸ ದಾಖಲೆ ಬರೆಯುವತ್ತ ಮುನ್ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…