ಸಿನಿಮಾ

ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

439

ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ.

ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ.

ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ ಪಂಡಿತರು ಲೆಕ್ಕಾಚಾರ ಹಾಕುತ್ತಿದ್ದಾರೆ.

ವಿಜಯ್ ಕಿರಗಂದೂರು ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ, ಅಚ್ಯುತಕುಮಾರ್, ಮಾಳವಿಕಾ ಅವಿನಾಶ್, ಅನಂತನಾಗ್, ವಸಿಷ್ಟ ಸಿಂಹ ಮೊದಲಾದವರು ಅಭಿನಯಿಸಿದ್ದು,

ಮೇಕಿಂಗ್ ನಿಂದಲೂ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ಕೆಜಿಎಫ್, ಈಗ ಬಿಡುಗಡೆ ಬಳಿಕ ಭರ್ಜರಿ ಯಶಸ್ಸಿನತ್ತ ಸಾಗುವುದರೊಂದಿಗೆ ಹೊಸ ದಾಖಲೆ ಬರೆಯುವತ್ತ ಮುನ್ನಡೆದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಜೀವನಶೈಲಿ

    ಮದುವೆಯಾದ ಮಹಿಳೆಯರು ಕಾಲುಂಗುರ ಧರಿಸುವುದರ ಹಿಂದೆ ಇರುವ ವೈಜ್ಞಾನಿಕ ಕಾರಣ ಗೊತ್ತಾ.?ತಿಳಿಯಲು ಇದನ್ನು ಓದಿ ಮರೆಯದೇ ಶೇರ್ ಮಾಡಿ…

    ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…

  • ಸುದ್ದಿ

    ಸರ್ಕಾರಿ ಕೆಲಸದ ಸಮಯ ಬದಲು;ಇನ್ನು ಮುಂದೆ 8 ಗಂಟೆ ಕೆಲಸದ ಅವಧಿಯನ್ನು 9 ಗಂಟೆಗೆ ಬದಲು…!

    ಕೇಂದ್ರದ ಪ್ರಸ್ತಾವನೆ ಜಾರಿಗೊಂಡರೆ ಇನ್ನು ಸರಕಾರಿ ನೌಕರರು 8 ಗಂಟೆ ಬದಲು 9 ಗಂಟೆ ಕೆಲಸ ಮಾಡಬೇಕಾಗುತ್ತದೆ. ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗಿನ ಕೆಲಸದ ಅವಧಿ 6 ಗಂಟೆವರೆಗೆ ವಿಸ್ತರಣೆಯಾಗಲಿದೆ! ಕೇಂದ್ರ ಸರಕಾರ ಪ್ರಕಟಿಸುವ ವೇತನ ನಿಯಮಾವಳಿಯ ಕರಡು ವರದಿಯಲ್ಲಿಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಆದರೆ, ಬಹು ಚರ್ಚೆಯಲ್ಲಿರುವ ಕನಿಷ್ಠ ವೇತನದ ವಿಷಯವನ್ನು ಇಲ್ಲಿ ಉಲ್ಲೇಖಿಸಲಾಗಿಲ್ಲ. ಭವಿಷ್ಯದಲ್ಲಿ ವೇತನ ನಿಗದಿ ಮಾಡುವಾಗ ಮೂರು ಭೌಗೋಳಿಕ ವರ್ಗೀಕರಣವನ್ನು ಪರಿಗಣಿಸಬೇಕು ಎಂಬುದನ್ನು ಹೊರತು ಪಡಿಸಿದರೆ ಉಳಿದುದೆಲ್ಲವೂ ಹಳೆ ವಿಚಾರಗಳೆ. ಹಾಗಂತ,ಇದು…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…