News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

486

ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • ಆರೋಗ್ಯ

    ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

    ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…