ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…