News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

484

ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ವಿಚಿತ್ರ ಆದರೂ ಸತ್ಯ

    ವಿಚಿತ್ರ ಆದರೂ ಸತ್ಯ.!ಈ ತರ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ.ಮುಂದೆ ನೋಡಿ ಶಾಕ್ ಆಗ್ತೀರಾ..ಇಷ್ಟ ಆದ್ರೆ ಶೇರ್ ಮಾಡಿ…

    ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಉಪಯುಕ್ತ ಮಾಹಿತಿ

    ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.   ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…