ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು.

ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್ ಇಂಡಸ್ಟ್ರಿಯ ಖ್ಯಾತ ನಟರು ನಿರ್ದೇಶಕರು ಶುಭ ಹಾರೈಸಿದ್ದಾರೆ.
ಇನ್ನು ಈ ಚಿತ್ರಕ್ಕೆ ತಮಿಳು ನಟ ವಿಶಾಲ್ ಪ್ರೋತ್ಸಾಹಿಸಿ ಸುತ್ತಿದ್ದು ಅವರ ತಂದೆ ಕೆಜಿಎಫ್ ತಮಿಳು ಆವೃತ್ತಿಯ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ.

ಅಂತೆಯೇ ತಮಿಳಿನ ಮತ್ತೊಬ್ಬ ಖ್ಯಾತ ನಟ ವಿಜಯ್ ಕೂಡ ಈ ಚಿತ್ರದ ಟ್ರೇಲರ್ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.
ಯಶ್ ಅಭಿ ಮಾನಿಗಳು ಮಾತ್ರವಲ್ಲ, ಇಡೀ ಕನ್ನಡದ ಸಿನಿ ಪ್ರಿಯರು ತಮ್ಮ ಭಾಷೆಯ ಒಂದು ಸಿನಿಮಾ ಹೇಗೆ ಇಡೀ ಭಾರತವನ್ನೇ ಸ್ಯಾಂಡಲ್ ವುಡ್ ಕಡೆ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…