ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು.

ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್ ಇಂಡಸ್ಟ್ರಿಯ ಖ್ಯಾತ ನಟರು ನಿರ್ದೇಶಕರು ಶುಭ ಹಾರೈಸಿದ್ದಾರೆ.
ಇನ್ನು ಈ ಚಿತ್ರಕ್ಕೆ ತಮಿಳು ನಟ ವಿಶಾಲ್ ಪ್ರೋತ್ಸಾಹಿಸಿ ಸುತ್ತಿದ್ದು ಅವರ ತಂದೆ ಕೆಜಿಎಫ್ ತಮಿಳು ಆವೃತ್ತಿಯ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ.

ಅಂತೆಯೇ ತಮಿಳಿನ ಮತ್ತೊಬ್ಬ ಖ್ಯಾತ ನಟ ವಿಜಯ್ ಕೂಡ ಈ ಚಿತ್ರದ ಟ್ರೇಲರ್ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.
ಯಶ್ ಅಭಿ ಮಾನಿಗಳು ಮಾತ್ರವಲ್ಲ, ಇಡೀ ಕನ್ನಡದ ಸಿನಿ ಪ್ರಿಯರು ತಮ್ಮ ಭಾಷೆಯ ಒಂದು ಸಿನಿಮಾ ಹೇಗೆ ಇಡೀ ಭಾರತವನ್ನೇ ಸ್ಯಾಂಡಲ್ ವುಡ್ ಕಡೆ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.