ಸಿನಿಮಾ

ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

430

ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು.

ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್ ಇಂಡಸ್ಟ್ರಿಯ ಖ್ಯಾತ ನಟರು ನಿರ್ದೇಶಕರು ಶುಭ ಹಾರೈಸಿದ್ದಾರೆ.

ಇನ್ನು ಈ ಚಿತ್ರಕ್ಕೆ ತಮಿಳು ನಟ ವಿಶಾಲ್ ಪ್ರೋತ್ಸಾಹಿಸಿ ಸುತ್ತಿದ್ದು ಅವರ ತಂದೆ ಕೆಜಿಎಫ್ ತಮಿಳು ಆವೃತ್ತಿಯ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ.

ಅಂತೆಯೇ ತಮಿಳಿನ ಮತ್ತೊಬ್ಬ ಖ್ಯಾತ ನಟ ವಿಜಯ್ ಕೂಡ ಈ ಚಿತ್ರದ ಟ್ರೇಲರ್ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.

ಯಶ್ ಅಭಿ ಮಾನಿಗಳು ಮಾತ್ರವಲ್ಲ, ಇಡೀ ಕನ್ನಡದ ಸಿನಿ ಪ್ರಿಯರು ತಮ್ಮ ಭಾಷೆಯ ಒಂದು ಸಿನಿಮಾ ಹೇಗೆ ಇಡೀ ಭಾರತವನ್ನೇ ಸ್ಯಾಂಡಲ್ ವುಡ್ ಕಡೆ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಉಪಯುಕ್ತ ಮಾಹಿತಿ

    ಭಾರತೀಯರಿಗೋಸ್ಕರವೇ ಮಾಡಿರುವ ಈ ಡಿಜಿಟಲ್ ಪಂಚಾಂಗದಲ್ಲಿ ಏನೆಲ್ಲಾ ಮಾಹಿತಿ ಇದೆ ಗೊತ್ತಾ..!

    ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್‌ ಟೆಕ್ನಾಲಜೀಸ್‌ ಇಂಡಿಕ್‌ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್‌ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್‌ ಕ್ಯಾಲೆಂಡರ್‌ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್‌ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…