ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ.
ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.
ನಟ ಜಗ್ಗೇಶ್ ಅವರು ಲುಂಗಿ, ಹವಾಯಿ ಚಪ್ಪಲಿ ಮತ್ತು ಮಂಕಿ ಕ್ಯಾಪ್ ಧರಿಸಿಕೊಂಡು ಚಿತ್ರಮಂದಿರಕ್ಕೆ ಹೋಗಿ ಯಾರಿಗೂ ಗುರುತು ಸಿಗದಂತೆ ‘ಕೆಜಿಎಫ್’ ಚಿತ್ರ ನೋಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿ ಹೇಳಿಕೊಂಡಿದ್ದಾರೆ.
ಜಗ್ಗೇಶ್ ಅವರು, “ಲುಂಗಿ, ಹವಾಯ್ ಚಪ್ಪಲಿ ಮತ್ತು ಮಂಕಿಕ್ಯಾಪ್ ಹಾಕಿ ಬಹಳ ದಿನದ ನಂತರ ಒಬ್ಬನೆ ಮುಂದಿನ ಕ್ಲಾಸ್ಗೆ ಹೋಗಿ ಕೆಜಿಎಫ್ ನೋಡಿದೆ. 38 ವರ್ಷದ ಹಿಂದೆ ನಾನು ಹೀಗೆ ಸಿನಿಮಾಗೆ ಹೋಗುತ್ತಿದ್ದೆ. ಸಾಮಾನ್ಯ ಜೀವನ ಎಂಜಾಯ್ ಮಾಡಲು ಹಾಗೆ ಹೋದದ್ದು.
ಸಿನಿಮಾ ಇಂಟರ್ ವಲ್ನಲ್ಲಿ ಕಾರಾಪುರಿ ತಿಂದು, ಟೀ ಕುಡಿದೆ ಮಜ ನೀಡಿತು. ಯಾರು ಗುರುತು ಹಿಡಿಯದಂತೆ ಜಾಗ್ರತೆ ವಹಿಸಿದೆ. ಕಾರಣ ಏಕಾಂತವಾಗಿ ಸಂತೋಷದಿಂದ ಇರಲು ಈ ರೀತಿಯಾಗಿ ಮಾಡಿದೆ” ಎಂದು ಟ್ವೀಟ್ ಮಾಡಿದ್ದಾರೆ.
2ಅಕ್ಷರದ ನಟ 3ಅಕ್ಷರದ ಮನಗಳ 2ಅಕ್ಷರದಿಂದ ಕಲಾಸೇವೆಯಲ್ಲಿ ಸಾರ್ಥಕ ಸಾಧನೆ ಮಾಡಿಬಿಟ್ಟ #hatsoff dear.. “ಯಶ್ ಕನ್ನಡ ಮನಗಳ ಖುಷಿ ಪಡಿಸಿದ” ನಿರ್ದೇಶಕ #neel ನೀನು ಅಸಮಾನ್ಯ ಪ್ರತಿಭೆ..ಕನ್ನಡವೆಂದರೆ ಇದ್ದ ತಾತ್ಸಾರ ಮನಸ್ಥಿತಿ ಬದಲಾಗುವಂತೆ ಮಾಡಿಬಿಟ್ಟಿರಿ..#hombalefilms ನಿಮ್ಮ ಎದೆಗಾರಿಕೆಗೆ ನನ್ನ ಸಲಾಂ.. #Kgf ನೋಡಿ ಖುಷ್ ಆದೆ..’
ನನ್ನಪಕ್ಕ ಸುಮಾರು 17ಪ್ರಾಯದ ಹುಡುಗ ಹೋಟೆಲ್ ಸರ್ವರ್ ಕೂತಿದ್ದ! ಅವನಜೊತೆ ದ್ವನಿಬದಲಾಯಿಸಿ ನಡುನಡುವೆ ಚರ್ಚಿಸುತ್ತಿದೆ ಪ್ರತಿಪ್ರಶ್ನೆಗೆ ಅವನ ಉತ್ತರ ಚಿಂದಿಅನ್ನುತ್ತಿದ್ದ!ಅವನು ಪಕ್ಕ ದರ್ಶನ #fan ಅಂತೆ!ಅವನು ಹೇಳಿದ ಮಾತು ಕಣ್ಣುಒದ್ದೆಯಾಯಿತು!ಕನ್ನಡ ಗೆಲ್ಲಬೇಕು ಸಾರ್ ಮಗಂದು ಬರಿ ಬೇರೆ ಭಾಷೆಗೆ ಜೈಅಂತಾರೆ ಈಗ ಅವರ ಪುಂಗಿಬಂದ್ ಅಂದ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…