ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…