ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.